ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
Thursday, May 27th, 2010ಮೇ ೨೬ರಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಬಿಟಿ ಬದನೆ ಮತ್ತು ಜೀವವೈವಿಧ್ಯ ಕುರಿತಂತೆ ಕರ್ನಾಟಕ ಜೀವವೈವಿಧ್ಯ ಮಂಡಳಿಯಿಂದ ಒಂದು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಉದ್ಘಾಟಿಸಿದ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯ ಪ್ರೊ. ಬಿ. ಎಂ.ಕುಮಾರಸ್ವಾಮಿ ಮಾಡಿದ ಆರಂಭಿಕ ಭಾಷಣ ಇಲ್ಲಿದೆ. ಅಲ್ಲದೆ ರಾಜ್ಯ ಜೈವಿಕ ಇಂಧನ ಕಾರ್ಯಪಡೆ ಅಧ್ಯಕ್ಷ ಶ್ರೀ ವೈ. ಬಿ. ರಾಮಕೃಷ್ಣ ಮತ್ತು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್ (ಇಎಸ್ಜಿ)ಯ ಶ್ರೀ ಲಿಯೋ ಸಲ್ಡಾನಾ ಮಾಡಿದ ಕಿರು ನಿರೂಪಣೆಯೂ ಇಲ್ಲಿದೆ.
[...]


